ಥಾಣೆಯ ಕಾಸರ್ವಾಡಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ 14 ಜನರ ಭೀಕರ ಕೊಲೆ ಮಾಡಲಾಗಿದ್ದು, ನಂತರ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಡಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ಕೊಲೆ ಮಾಡಿದ ವ್ಯಕ್ತಿಯನ್ನು ಹಸನ್ ವರೇಕರ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಈಗಾಗಲೇ ಥಾಣೆ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.